ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.
ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…