ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೋಡಲಬಂಡೆ ಸಮೀಪ ಸಂಭವಿಸಿದೆ.
ಮೃತರನ್ನು ಕಾಳೇನಹಳ್ಳಿ ಗ್ರಾಮದ ರೇಣುಕೇಶ್ (49) ಎಂದು ಗುರುತಿಸಲಾಗಿದೆ. ರೇಣುಕೇಶ್ ತಂಬೇನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು.
ಮೃತ ರೇಣುಕೇಶ್, ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರ ಸಹೋದರರಾಗಿದ್ದು, ಮಡದಿ ಮತ್ತು ಮಕ್ಕಳನ್ನು ಅಗಲಿದ್ದಾರೆಂದು ಮೂಲಗಳು ತಿಳಿಸಿವೆ.
ಮೃತರ ಅಗಲಿಕೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘಟನೆಗಳು, ಶಿಕ್ಷಕರ ವರ್ಗ ಸಂತಾಪ ಸೂಚಿಸಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…
ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ…
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ…
ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು…
ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು…
ಪಕ್ಷ ನಿಂತ ನೀರಲ್ಲ ಎಂಬುದನ್ನು ಸಾಬೀತುಪಡಿಸಲು ಜನತಾದಳ (ಜಾತ್ಯತೀತ) ಪಕ್ಷದಲ್ಲಿ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತರಲಾಗಿದೆ.. ರಾಜ್ಯ, ಜಿಲ್ಲಾ ಹಾಗೂ…