ನಗರದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿ ವ್ಯಾಪಾರ ವಹಿವಾಟು, ವಾಸ ಇರೋದಕ್ಕೆ ನಿರ್ಮಿಸಿಕೊಂಡಿದ್ದ ಮನೆ, ಅಂಗಡಿಗಳನ್ನು ತೆರವು ಮಾಡುತ್ತಿರುವ ನಗರಸಭೆ ಪೌರಾಯುಕ್ತ ಪರಮೇಶ್ ನೇತೃತ್ವದ ತಂಡ.
ದಿನೇ ದಿನೇ ನಗರದಲ್ಲಿ ಹೆಚ್ಚುತ್ತಿರುವ ಅಪಘಾತ, ವಾಹನ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿರುವ ಹಿನ್ನೆಲೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರೋ ಅಂಗಡಿ, ಶೆಡ್, ಮನೆಗಳನ್ನು ತೆರವುಗೊಳಿಸುವಂತೆ ಹಲವು ಸಂಘಟನೆಗಳು, ಸಾರ್ವಜನಿಕರ ಮನವಿ ಮೇರೆಗೆ ನಗರಸಭೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ನಡೆಯಿತು.
ತೆರವು ಕಾರ್ಯಾಚರಣೆ ವೇಳೆ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಪರಿಸರ ವಿಭಾಗದ ಎಂಜಿನಿಯರ್ ಈರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…