ನಗರದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿ ವ್ಯಾಪಾರ ವಹಿವಾಟು, ವಾಸ ಇರೋದಕ್ಕೆ ನಿರ್ಮಿಸಿಕೊಂಡಿದ್ದ ಮನೆ, ಅಂಗಡಿಗಳನ್ನು ತೆರವು ಮಾಡುತ್ತಿರುವ ನಗರಸಭೆ ಪೌರಾಯುಕ್ತ ಪರಮೇಶ್ ನೇತೃತ್ವದ ತಂಡ.
ದಿನೇ ದಿನೇ ನಗರದಲ್ಲಿ ಹೆಚ್ಚುತ್ತಿರುವ ಅಪಘಾತ, ವಾಹನ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿರುವ ಹಿನ್ನೆಲೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರೋ ಅಂಗಡಿ, ಶೆಡ್, ಮನೆಗಳನ್ನು ತೆರವುಗೊಳಿಸುವಂತೆ ಹಲವು ಸಂಘಟನೆಗಳು, ಸಾರ್ವಜನಿಕರ ಮನವಿ ಮೇರೆಗೆ ನಗರಸಭೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ನಡೆಯಿತು.
ತೆರವು ಕಾರ್ಯಾಚರಣೆ ವೇಳೆ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಪರಿಸರ ವಿಭಾಗದ ಎಂಜಿನಿಯರ್ ಈರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…