ನೆಲಮಂಗಲ ಸಂಚಾರ ಪೊಲೀಸ್ ಠಾಣಾ ಸರಹದಿನ ಲಕ್ಷ್ಮಿಪುರ ಕ್ರಾಸ್, ಮಾದನಾಯಕನಹಳ್ಳಿ ಬಳಿ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಕೆಲವೊಮ್ಮೆ ಈ ರಸ್ತೆ ಗುಂಡಿಗಳಿಂದ ಅಪಘಾತಗಳು ಸಂಭವಿಸಿ ಗಂಭೀರ ಗಾಯಗಳಿಂದ ವಾಹನ ಸವಾರರು ನೋವನ್ನು ಅನುಭವಿಸಿದ್ದರು.
ಈ ಹಿನ್ನೆಲೆ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ, ಸ್ವತಃ ತಾವೇ ಗುಂಡಿ ಮುಚ್ಚುವ ಕೆಲಸ ಮಾಡಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…