ನೆಲಮಂಗಲ ಸಂಚಾರ ಪೊಲೀಸ್ ಠಾಣಾ ಸರಹದಿನ ಲಕ್ಷ್ಮಿಪುರ ಕ್ರಾಸ್, ಮಾದನಾಯಕನಹಳ್ಳಿ ಬಳಿ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಕೆಲವೊಮ್ಮೆ ಈ ರಸ್ತೆ ಗುಂಡಿಗಳಿಂದ ಅಪಘಾತಗಳು ಸಂಭವಿಸಿ ಗಂಭೀರ ಗಾಯಗಳಿಂದ ವಾಹನ ಸವಾರರು ನೋವನ್ನು ಅನುಭವಿಸಿದ್ದರು.
ಈ ಹಿನ್ನೆಲೆ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ, ಸ್ವತಃ ತಾವೇ ಗುಂಡಿ ಮುಚ್ಚುವ ಕೆಲಸ ಮಾಡಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…