ಸತ್ತ ಹಂದಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗಿರುವ ಘಟನೆ ಮಧುರೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯ ಕಾಡನೂರು ಕೈಮರ ಸಮೀಪ ನಡೆದಿದೆ….
ಸತ್ತ ಹಂದಿಗಳನ್ನು ರಸ್ತೆ ಪಕ್ಕದಲ್ಲೇ ಅಪರಿಚಿತರು ಬಿಸಾಡಿ ಹೋಗಿದ್ದರಿಂದ ದುರ್ನಾತ ಬೀರುತ್ತಿದೆ. ನೊಣಗಳ ಕಾಟ, ಹಂದಿ ತಿನ್ನಲು ನಾಯಿಗಳು ಹಾಗೂ ಇತರೆ ಪ್ರಾಣಿಗಳು ಬಂದು ಕಚ್ಚಾಡುತ್ತಾ ರಸ್ತೆ ಮಧ್ಯೆದಲ್ಲಿ ವಾಹನಗಳಿಗೆ ಅಡ್ಡಿಯಾಗಿ ಬಂದು ನಿಲ್ಲುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ..
ಅಪಘಾತದ ಭಯ, ದುರ್ನಾತದಿಂದ ವಾಹನ ಸವಾರರು ನಿತ್ಯ ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆ…. ಕೋಳಿ ತ್ಯಾಜ್ಯಾ, ಸತ್ತೋಗಿರುವ ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಹಾಕುವ ಪ್ರವೃತ್ತಿ ಇನ್ನೂ ಮುಂದುವರಿಯುತ್ತಿದೆ… ಇದಕ್ಕೆ ಕಡಿವಾಣ ಹಾಕಬೇಕಾಗಿದೆ…ಎಂದು ಸ್ಥಳೀಯರು ಮನವಿ ಮಾಡಿದ್ದಾರೆ….
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…