ಸತ್ತ ಹಂದಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗಿರುವ ಘಟನೆ ಮಧುರೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯ ಕಾಡನೂರು ಕೈಮರ ಸಮೀಪ ನಡೆದಿದೆ….
ಸತ್ತ ಹಂದಿಗಳನ್ನು ರಸ್ತೆ ಪಕ್ಕದಲ್ಲೇ ಅಪರಿಚಿತರು ಬಿಸಾಡಿ ಹೋಗಿದ್ದರಿಂದ ದುರ್ನಾತ ಬೀರುತ್ತಿದೆ. ನೊಣಗಳ ಕಾಟ, ಹಂದಿ ತಿನ್ನಲು ನಾಯಿಗಳು ಹಾಗೂ ಇತರೆ ಪ್ರಾಣಿಗಳು ಬಂದು ಕಚ್ಚಾಡುತ್ತಾ ರಸ್ತೆ ಮಧ್ಯೆದಲ್ಲಿ ವಾಹನಗಳಿಗೆ ಅಡ್ಡಿಯಾಗಿ ಬಂದು ನಿಲ್ಲುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ..
ಅಪಘಾತದ ಭಯ, ದುರ್ನಾತದಿಂದ ವಾಹನ ಸವಾರರು ನಿತ್ಯ ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆ…. ಕೋಳಿ ತ್ಯಾಜ್ಯಾ, ಸತ್ತೋಗಿರುವ ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಹಾಕುವ ಪ್ರವೃತ್ತಿ ಇನ್ನೂ ಮುಂದುವರಿಯುತ್ತಿದೆ… ಇದಕ್ಕೆ ಕಡಿವಾಣ ಹಾಕಬೇಕಾಗಿದೆ…ಎಂದು ಸ್ಥಳೀಯರು ಮನವಿ ಮಾಡಿದ್ದಾರೆ….
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…