ಸತ್ತ ಹಂದಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗಿರುವ ಘಟನೆ ಮಧುರೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯ ಕಾಡನೂರು ಕೈಮರ ಸಮೀಪ ನಡೆದಿದೆ….
ಸತ್ತ ಹಂದಿಗಳನ್ನು ರಸ್ತೆ ಪಕ್ಕದಲ್ಲೇ ಅಪರಿಚಿತರು ಬಿಸಾಡಿ ಹೋಗಿದ್ದರಿಂದ ದುರ್ನಾತ ಬೀರುತ್ತಿದೆ. ನೊಣಗಳ ಕಾಟ, ಹಂದಿ ತಿನ್ನಲು ನಾಯಿಗಳು ಹಾಗೂ ಇತರೆ ಪ್ರಾಣಿಗಳು ಬಂದು ಕಚ್ಚಾಡುತ್ತಾ ರಸ್ತೆ ಮಧ್ಯೆದಲ್ಲಿ ವಾಹನಗಳಿಗೆ ಅಡ್ಡಿಯಾಗಿ ಬಂದು ನಿಲ್ಲುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ..
ಅಪಘಾತದ ಭಯ, ದುರ್ನಾತದಿಂದ ವಾಹನ ಸವಾರರು ನಿತ್ಯ ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆ…. ಕೋಳಿ ತ್ಯಾಜ್ಯಾ, ಸತ್ತೋಗಿರುವ ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಹಾಕುವ ಪ್ರವೃತ್ತಿ ಇನ್ನೂ ಮುಂದುವರಿಯುತ್ತಿದೆ… ಇದಕ್ಕೆ ಕಡಿವಾಣ ಹಾಕಬೇಕಾಗಿದೆ…ಎಂದು ಸ್ಥಳೀಯರು ಮನವಿ ಮಾಡಿದ್ದಾರೆ….
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…