ಸತ್ತ ಹಂದಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗಿರುವ ಘಟನೆ ಮಧುರೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯ ಕಾಡನೂರು ಕೈಮರ ಸಮೀಪ ನಡೆದಿದೆ….
ಸತ್ತ ಹಂದಿಗಳನ್ನು ರಸ್ತೆ ಪಕ್ಕದಲ್ಲೇ ಅಪರಿಚಿತರು ಬಿಸಾಡಿ ಹೋಗಿದ್ದರಿಂದ ದುರ್ನಾತ ಬೀರುತ್ತಿದೆ. ನೊಣಗಳ ಕಾಟ, ಹಂದಿ ತಿನ್ನಲು ನಾಯಿಗಳು ಹಾಗೂ ಇತರೆ ಪ್ರಾಣಿಗಳು ಬಂದು ಕಚ್ಚಾಡುತ್ತಾ ರಸ್ತೆ ಮಧ್ಯೆದಲ್ಲಿ ವಾಹನಗಳಿಗೆ ಅಡ್ಡಿಯಾಗಿ ಬಂದು ನಿಲ್ಲುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ..
ಅಪಘಾತದ ಭಯ, ದುರ್ನಾತದಿಂದ ವಾಹನ ಸವಾರರು ನಿತ್ಯ ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆ…. ಕೋಳಿ ತ್ಯಾಜ್ಯಾ, ಸತ್ತೋಗಿರುವ ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಹಾಕುವ ಪ್ರವೃತ್ತಿ ಇನ್ನೂ ಮುಂದುವರಿಯುತ್ತಿದೆ… ಇದಕ್ಕೆ ಕಡಿವಾಣ ಹಾಕಬೇಕಾಗಿದೆ…ಎಂದು ಸ್ಥಳೀಯರು ಮನವಿ ಮಾಡಿದ್ದಾರೆ….
ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…
ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…
ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…
ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…