ರಸ್ತೆ ಬದಿ ಪಾರ್ಕಿಂಗ್ ಮಾಡಿರೋ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮುಂಜಾನೆ 5:45ರ ಸಮಯದಲ್ಲಿ ತಾಲೂಕಿನ ಓಬದೇನಹಳ್ಳಿ ಬಳಿ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡ ಬೈಕ್ ಸವಾರರನ್ನು ಸ್ಥಳೀಯರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಯಿತು.
ರಸ್ತೆ ಇಕ್ಕೆಲಗಳಲ್ಲಿ ಪ್ರತಿನಿತ್ಯ ಬೃಹತ್ ಗಾತ್ರದ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವುದರಿಂದ ಇಂತಹ ಅಪಘಾತಗಳು ಮರುಕಳಿಸುತ್ತಿವೆ, ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…