ನಗರದ ಹಳೇ ಬಸ್ ನಿಲ್ದಾಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಕೆಸ್ ಆರ್ ಟಿಸಿ ಬಸ್ ಅಡ್ಡದಾರಿಯಲ್ಲಿ ಬಂದು ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಾರಿಗೆ ನಿಗಮದ ಬಸ್ ಗಳು ಬೇಕಾಬಿಟ್ಟಿ ಸಂಚರಿಸುವುದರಿಂದ ಸಾರ್ವಜನಿಕರು ಜೀವನ ಅಂಗೈಯಲ್ಲಿಟ್ಟುಕೊಂಡು ಓಡಾಡಬೇಕಾಗಿದೆ. ಸಿದ್ದಲಿಂಗಯ್ಯ ವೃತ್ತ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಬದಿ ವ್ಯಾಪಾರಿಗಳು, ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಕಿಷ್ಕಿಂದೆಯಾಗಿ ಮಾರ್ಪಟ್ಟಿದೆ.
ನಗರಸಭೆ ಹಾಗೂ ಪೊಲೀಸರು ಕೂಡಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…