ರಾಂಗ್ ರೂಟ್ ನಲ್ಲಿ ಬಂದ ಕೆಎಸ್ ಆರ್ ಟಿಸಿ ಬಸ್ : ಸ್ಥಳದಲ್ಲಿ ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರಿಗೆ ಕಿರಿಕಿರಿ

ನಗರದ ಹಳೇ ಬಸ್ ನಿಲ್ದಾಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ‌ ಸಮೀಪ ಕೆಸ್ ಆರ್ ಟಿಸಿ ಬಸ್ ಅಡ್ಡದಾರಿಯಲ್ಲಿ ಬಂದು ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಾರಿಗೆ ನಿಗಮದ ಬಸ್ ಗಳು ಬೇಕಾಬಿಟ್ಟಿ ಸಂಚರಿಸುವುದರಿಂದ ಸಾರ್ವಜನಿಕರು ಜೀವನ ಅಂಗೈಯಲ್ಲಿಟ್ಟುಕೊಂಡು ಓಡಾಡಬೇಕಾಗಿದೆ. ಸಿದ್ದಲಿಂಗಯ್ಯ ವೃತ್ತ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಬದಿ ವ್ಯಾಪಾರಿಗಳು, ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಕಿಷ್ಕಿಂದೆಯಾಗಿ ಮಾರ್ಪಟ್ಟಿದೆ.

ನಗರಸಭೆ ಹಾಗೂ ಪೊಲೀಸರು ಕೂಡಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 minute ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

31 minutes ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

3 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

6 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

6 hours ago