ನಗರದ ಹಳೇ ಬಸ್ ನಿಲ್ದಾಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಕೆಸ್ ಆರ್ ಟಿಸಿ ಬಸ್ ಅಡ್ಡದಾರಿಯಲ್ಲಿ ಬಂದು ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಾರಿಗೆ ನಿಗಮದ ಬಸ್ ಗಳು ಬೇಕಾಬಿಟ್ಟಿ ಸಂಚರಿಸುವುದರಿಂದ ಸಾರ್ವಜನಿಕರು ಜೀವನ ಅಂಗೈಯಲ್ಲಿಟ್ಟುಕೊಂಡು ಓಡಾಡಬೇಕಾಗಿದೆ. ಸಿದ್ದಲಿಂಗಯ್ಯ ವೃತ್ತ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಬದಿ ವ್ಯಾಪಾರಿಗಳು, ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಕಿಷ್ಕಿಂದೆಯಾಗಿ ಮಾರ್ಪಟ್ಟಿದೆ.
ನಗರಸಭೆ ಹಾಗೂ ಪೊಲೀಸರು ಕೂಡಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…