ಜಿಲ್ಲೆಯಲ್ಲಿ 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಇನ್ನೂ ನೋಂದಣಿ ಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ರಾಗಿ ಖರೀದಿ ಕೇಂದ್ರಗಳಿದ್ದು,
ನೆಲಮಂಗಲ ತಾಲ್ಲೂಕು:
1) ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ.
2) ವಿ.ಎಸ್.ಎಸ್.ಎನ್ ಕಳಲುಘಟ್ಟ ರೈತ ಕೇಂದ್ರ, ತ್ಯಾಮಗೊಂಡ್ಲು ಹೋಬಳಿ.
3) ವಿ.ಎಸ್.ಎಸ್.ಎನ್ ರೈತ ಕೇಂದ್ರ ಸೋಂಪುರ ಹೋಬಳಿ.
ದೊಡ್ಡಬಳ್ಳಾಪುರ ತಾಲ್ಲೂಕು:
1) ರೈತ ಭವನ ಕೇಂದ್ರ, ಎ.ಪಿ.ಎಂ.ಸಿ ಯಾರ್ಡ್.
2) ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.
ದೇವನಹಳ್ಳಿ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ಕುರುಬರ ದೊಡ್ಡಿ ರಸ್ತೆ.
ಹೊಸಕೋಟೆ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15 ರೊಳಗೆ ನೋಂದಾಯಿಸಿಕೊಳ್ಳಿ.
ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ನೋಂದಣಿಯನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…