ನಗರದ ಆರ್ ಎಂಸಿ ಆವರಣದ ರಾಗಿ ಕೇಂದ್ರದ ಬಳಿ ರಾಗಿ ತುಂಬಿದ್ದ ಟ್ರ್ಯಾಕ್ಟರ್ ಗಳ ನಡುವೆ ಅಪಘಾತವಾಗಿರುವ ಘಟನೆ ನಡೆದಿದೆ.
ಸುಮಾರು 7 ಟ್ರ್ಯಾಕ್ಟರ್ ಗಳು ಒಂದರ ಹಿಂದೆ ಒಂದು ನಿಂತಿದ್ದವು, ಅದರಲ್ಲಿ ಹಿಂದೆ ಇದ್ದ ಟ್ರ್ಯಾಕ್ಟರ್ ಚಾಲಕ ಟ್ರ್ಯಾಕ್ಟರ್ ಸ್ಟಾರ್ಟ್ ಮಾಡಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಇದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಮುಂದೆ ಇದ್ದ ಸುಮಾರು 4 ಟ್ರ್ಯಾಕ್ಟರ್ ಒಂದೊಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.
ಡಿಕ್ಕಿ ರಭಸಕ್ಕೆ ಟ್ರ್ಯಾಕ್ಟರ್ ಗಳ ಮುಂಭಾಗದ ಇಂಜಿನ್ ಗಳು ಜಖಂಗೊಂಡಿವೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…