ರಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90 ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮುದ್ದೇನಹಳ್ಳಿ ಗ್ರಾಮದ ಅಮಲನಾರಾಯಣ ಎಂಬುವವರ ತೋಟದಲ್ಲಿ ರಾಗಿ ಹುಲ್ಲಿನ ಬಣವೆ ಹಾಕಲಾಗಿತ್ತು. ಯಾರೋ ಬೇಕಂತಲೇ ಬಣವೆಗೆ ಬೆಂಕಿ ಇಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.
ಸದ್ಯ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಬರಗಾಲದಲ್ಲಿ ಮೇವು ಸಿಗುವುದು ಕಷ್ಟ. ಇಂತಹ ಪರಿಸ್ಥಿಯಲ್ಲೂ ಹುಲ್ಲನ್ನು ಶೇಖರಣೆ ಮಾಡಲಾಗಿತ್ತು. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಸುಗಳು ಉಪವಾಸ ಮಲಗುವಂತಾಗಿದೆ ಎಂದು ರೈತ ಅಮಲನಾರಾಯಣ ಅವರು ತಮ್ಮ ಅಳಲನ್ನತೋಡಿಕೊಂಡಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…