ರಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90 ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮುದ್ದೇನಹಳ್ಳಿ ಗ್ರಾಮದ ಅಮಲನಾರಾಯಣ ಎಂಬುವವರ ತೋಟದಲ್ಲಿ ರಾಗಿ ಹುಲ್ಲಿನ ಬಣವೆ ಹಾಕಲಾಗಿತ್ತು. ಯಾರೋ ಬೇಕಂತಲೇ ಬಣವೆಗೆ ಬೆಂಕಿ ಇಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.
ಸದ್ಯ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಬರಗಾಲದಲ್ಲಿ ಮೇವು ಸಿಗುವುದು ಕಷ್ಟ. ಇಂತಹ ಪರಿಸ್ಥಿಯಲ್ಲೂ ಹುಲ್ಲನ್ನು ಶೇಖರಣೆ ಮಾಡಲಾಗಿತ್ತು. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಸುಗಳು ಉಪವಾಸ ಮಲಗುವಂತಾಗಿದೆ ಎಂದು ರೈತ ಅಮಲನಾರಾಯಣ ಅವರು ತಮ್ಮ ಅಳಲನ್ನತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…