ರಾಗಿ ಹುಲ್ಲಿನ ಬಣವೆಗೆ ಬೆಂಕಿ: ಸುಟ್ಟು ಕರಕಲಾದ ಸುಮಾರು 90‌ ಸಾವಿರ ಮೌಲ್ಯದ ಬಣವೆ

ರಾಗಿ ಹುಲ್ಲಿನ‌ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90‌ ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮುದ್ದೇನಹಳ್ಳಿ ಗ್ರಾಮದ ಅಮಲನಾರಾಯಣ ಎಂಬುವವರ ತೋಟದಲ್ಲಿ ರಾಗಿ ಹುಲ್ಲಿನ ಬಣವೆ ಹಾಕಲಾಗಿತ್ತು. ಯಾರೋ ಬೇಕಂತಲೇ ಬಣವೆಗೆ ಬೆಂಕಿ ಇಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಬರಗಾಲದಲ್ಲಿ ಮೇವು ಸಿಗುವುದು‌ ಕಷ್ಟ. ಇಂತಹ ಪರಿಸ್ಥಿಯಲ್ಲೂ ಹುಲ್ಲನ್ನು ಶೇಖರಣೆ ಮಾಡಲಾಗಿತ್ತು. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಸುಗಳು ಉಪವಾಸ ಮಲಗುವಂತಾಗಿದೆ ಎಂದು ರೈತ ಅಮಲನಾರಾಯಣ ಅವರು ತಮ್ಮ ಅಳಲನ್ನತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago