ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶವಾಗಿದ್ದು, ವಿದ್ಯುತ್ ಲೈನ್ ತಗುಲಿದ ಹಿನ್ನೆಲೆ ರಾಗಿ ಹುಲ್ಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ.
ಘಟನೆ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ…
ಭಕ್ತರಹಳ್ಳಿಯಿಂದ ವಿಜಯಪುರಕ್ಕೆ ಲಾರಿಯಲ್ಲಿ ಹುಲ್ಲು ಸಾಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ 250 ಹೊರೆ ಹುಲ್ಲು ಸಂಪೂರ್ಣ ಬೂದಿಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಗ್ರಾಮಸ್ಥರಿಂದಲೇ ಬೆಂಕಿ ನಂದಿಸುವ ಯತ್ನ ನಡೆದಿದೆ.
ಮನೆಯಲ್ಲಿದ್ದ ನೀರನೆಲ್ಲಾ ತಂದು ಹಾಕಿದರೂ ಬೆಂಕಿ ನಂದಿಸಲು ಅಸಾಧ್ಯವಾಗಿತ್ತು.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…