ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶವಾಗಿದ್ದು, ವಿದ್ಯುತ್ ಲೈನ್ ತಗುಲಿದ ಹಿನ್ನೆಲೆ ರಾಗಿ ಹುಲ್ಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ.
ಘಟನೆ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ…
ಭಕ್ತರಹಳ್ಳಿಯಿಂದ ವಿಜಯಪುರಕ್ಕೆ ಲಾರಿಯಲ್ಲಿ ಹುಲ್ಲು ಸಾಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ 250 ಹೊರೆ ಹುಲ್ಲು ಸಂಪೂರ್ಣ ಬೂದಿಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಗ್ರಾಮಸ್ಥರಿಂದಲೇ ಬೆಂಕಿ ನಂದಿಸುವ ಯತ್ನ ನಡೆದಿದೆ.
ಮನೆಯಲ್ಲಿದ್ದ ನೀರನೆಲ್ಲಾ ತಂದು ಹಾಕಿದರೂ ಬೆಂಕಿ ನಂದಿಸಲು ಅಸಾಧ್ಯವಾಗಿತ್ತು.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…