ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ ಎಂದರು.
ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದರು.
ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…