ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಸೊಮವಾರ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ದೇವಾಲಯಕ್ಕೆ ಆಗಮಿಸಿದ ಸುಧಾಕರ್ ಅವರು, ಬಿಜೆಪಿ-ಜೆಡಿಎಸ್ ಮುಖಂಡರ ಜೊತೆಗೂಡಿ ಪೂಜೆ ಸಲ್ಲಿಸಿದರು.
ಜೆಡಿಎಸ್ ಪಕ್ಷವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷವನ್ನ ವಿರೋಧಿಸುತ್ತಲೇ ಬಂದಿದೆ. ಡಾ.ಕೆ.ಸುಧಾಕರ್ ಅವರು ಆರೋಗ್ಯ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ಎಂಪಿ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆದು ಜಯಗಳಿಸಲಿದ್ದಾರೆ ಎಂದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕೆ.ಎಂ.ಹನುಮಂತರಾಯಪ್ಪ, ಹರೀಶ್ ಗೌಡ ಸೇರಿದಂತೆ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…