ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಅನಾದಿಕಾಲದಿಂದಲೂ ಇಲ್ಲಿನ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರಿಗೆ ಕೊಪ್ಪರಿಗೆಯಲ್ಲಿ ಮಾಡಲಾಗಿದ್ದ ಮುದ್ದೆ ಕಾಳು ಸಾಂಬರ್ ಅತ್ಯಂತ ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ಬೃಹತ್ ಕೊಪ್ಪರಿಗೆಯಲ್ಲಿ ಒಮ್ಮೆಗೆ ಒಂದೂವರೆ ಸಾವಿರ ಮುದ್ದೆ ಮಾಡುವ ಶೈಲಿ ಎಲ್ಲರ ಗಮನ ಸೆಳೆಯಿತು. ಎರಡು ದಿನಗಳಿಂದ ನಡೆದ ಕೊಪ್ಪರಿಗೆ ಊಟವನ್ನು ಸಾವಿರಾರು ಮಂದಿಗೆ ಉಣಬಡಿಡಲಾಗಿದೆ ಎಂದು ಎನ್ನಲಾಗಿದೆ.
ಒಟ್ಟಾರೆ ಗ್ರಾಮದಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಹಬ್ಬದ ವಾತಾವರಣನಿರ್ಮಾಣವಾಗಿತ್ತು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…