ರಾಜಘಟ್ಟ ಆಂಜನೇಯಸ್ವಾಮಿ ವಿಜೃಂಭಣೆಯ ರಥೋತ್ಸವ; ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ; ಕೊಪ್ಪರಿಗೆ ಮುದ್ದೆ, ಕಾಳು ಸಾರು ಸವಿದ ಭಕ್ತಾಧಿಗಳು

ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಳಗ್ಗೆ ಹೋಮ ಹಾಗೂ ಶ್ರೀಸ್ವಾಮಿಯ ರಥಾರೋಹಣ ನೆರವೇರಿತು. ಮಧ್ಯಾಹ್ನ 12ಕ್ಕೆ ಜರುಗಿದ ಮಹಾರಥೋತ್ಸವದಲ್ಲಿ ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಕರಿಮೆಣಸು ಎರಚಿ ರಥ ಎಳೆದರು.

ಪ್ರಸಿದ್ಧ ಕೊಪ್ಪರಿಗೆ ಮುದ್ದೆ, ಕಾಳು ಸಾಂಬರ್

ಅನಾದಿಕಾಲದಿಂದಲೂ ಇಲ್ಲಿನ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರಿಗೆ ಕೊಪ್ಪರಿಗೆಯಲ್ಲಿ ಮಾಡಲಾಗಿದ್ದ ಮುದ್ದೆ ಕಾಳು ಸಾಂಬರ್ ಅತ್ಯಂತ ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ಬೃಹತ್ ಕೊಪ್ಪರಿಗೆಯಲ್ಲಿ ಒಮ್ಮೆಗೆ ಒಂದೂವರೆ ಸಾವಿರ ಮುದ್ದೆ ಮಾಡುವ ಶೈಲಿ ಎಲ್ಲರ ಗಮನ ಸೆಳೆಯಿತು. ಎರಡು ದಿನಗಳಿಂದ ನಡೆದ‌ ಕೊಪ್ಪರಿಗೆ ಊಟವನ್ನು ಸಾವಿರಾರು ಮಂದಿಗೆ ಉಣಬಡಿಡಲಾಗಿದೆ ಎಂದು ಎನ್ನಲಾಗಿದೆ.

ನಂತರ ಭಕ್ತರಿಗೆ ಅನ್ನ ಸಂತರ್ಪಣೆ, ಪ್ರಸಾದ ವಿನಿಯೋಗ ಜರುಗಿತು. ಪಾನಕ, ಕೋಸಂಬರಿ, ಮಜ್ಜಿಗೆ ವಿತರಣೆ ಎಲ್ಲೆಡೆ ಹಂಚಲಾಯಿತು.

ಒಟ್ಟಾರೆ ಗ್ರಾಮದಲ್ಲಿ ಶ್ರೀರಾಮ ನವಮಿ‌ ಹಬ್ಬದ ಪ್ರಯುಕ್ತ ಹಬ್ಬದ ವಾತಾವರಣನಿರ್ಮಾಣವಾಗಿತ್ತು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

37 minutes ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

15 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago