ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…