ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…