ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…