ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…