ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…