ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…