ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…