ರಾಜ್ಯಕ್ಕೆ ಶಿವಣ್ಣ ಆಗಮನ: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವಣ್ಣ: ಒಂದು ತಿಂಗಳ ನಂತರ ರಾಜ್ಯಕ್ಕೆ ಆಗಮಿಸಿದ ಶಿವಣ್ಣ: ನೆಚ್ಚಿನ ನಟನನ್ನ ಸ್ವಾಗತಿಸಲು ಅಭಿಮಾನಿಗಳ ಸಜ್ಜು

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್‌ಕುಮಾ‌ರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸ‌ರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಶಿವಣ್ಣ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಶಿವಣ್ಣ ರಾಜ್ಯಕ್ಕೆ ಆಗಮಿಸಿದ್ದಾರೆ.

ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.

ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್‌ ಈಸ್‌ ಬ್ಯಾಕ್‌” ಎಂಬ ಬರಹದ ಕೌಟೌಟ್‌ಗಳು ರಾರಾಜಿಸುತ್ತಿವೆ. ಕಟೌಟ್‌ಗಳಲ್ಲಿ ಶಿವರಾಜ್‌ ಕುಮಾರ್‌ ಜತೆ ಗೀತಾ ಶಿವರಾಜ್‌ ಕುಮಾರ್‌ ಫೋಟೋ ಕೂಡ ರಾರಾಜಿಸುತ್ತಿದೆ.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

20 minutes ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

11 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

16 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

18 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

19 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago