ರಾಜ್ಯದಲ್ಲಿ ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.
ಬಿರು ಬಿಸಿಲಿನಿಂದ ಹೀಟ್ ಸ್ಟ್ರೋಕ್ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…