ರಾಜ್ಯದಲ್ಲಿ ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.
ಬಿರು ಬಿಸಿಲಿನಿಂದ ಹೀಟ್ ಸ್ಟ್ರೋಕ್ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…