ರಾಜ್ಯದಲ್ಲಿ ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.
ಬಿರು ಬಿಸಿಲಿನಿಂದ ಹೀಟ್ ಸ್ಟ್ರೋಕ್ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…