ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…