ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಏರಿಕೆ

ರಾಜ್ಯದಲ್ಲಿ ವಾಡಿಕೆಗಿಂತ  3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿ‌ನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.

ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ  ಅಷ್ಟೇ ಮಳೆಯಾಗಿದೆ‌. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ

ಜಿಲ್ಲೆ-     ಈಗಿನ ತಾಪ – ವಾಡಿಕೆ – ಏರಿಕೆ

ಮಡಿಕೇರಿ – 29 – 22- 7

ಮಂಡ್ಯ – 34 – 29.4 – 4.6

ಶಿರಸಿ – 33.8 – 29.7 – 4.1

ಬೆಂಗಳೂರು – 31.8- 28- 3.8

ಚಿಂತಾಮಣಿ – 32 – 26.5 – 3.7

ಕಲ್ಬುರ್ಗಿ – 34.5 – 31.9- 2.6

ಮೈಸೂರು – 31.5- 25.7 – 2.6

ಬೀದರ್ – 31.1 – 29.4 -2.2

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago