ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…