ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…