ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…