ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…