ರಾಜ್ಯದಲ್ಲಿ 23 ಡಿವೈಎಸ್‌ಪಿ, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ!

ಕಳೆದ ಆರು ತಿಂಗಳಿಂದ ಪೊಲೀಸ್‌ ಇನ್ಸ್‌ಪೆಕ್ಟರ್‌ (ಸಿವಿಲ್‌) ವರ್ಗಾವಣೆ ಪ್ರಕ್ರಿಯೆಯ ‘ಗ್ರಹಣ’ಕ್ಕೆ ಬುಧವಾರ ಮುಕ್ತಿ ನೀಡಿರುವ ಪೊಲೀಸ್‌ ಇಲಾಖೆ, 129 ಮಂದಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು ಹಾಗೂ 23 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ. ರಾಜ್ಯದ ವಿವಿಧ ಘಟಕಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು, ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಒಂದೇ ಠಾಣೆಯಲ್ಲಿ ಎರಡು ವರ್ಷ ಅವಧಿ ಪೂರೈಸಿರುವ ಇನ್ಸ್‌ಪೆಕ್ಟರ್‌ಗಳು ಹಾಗೂ ಡಿವೈಎಸ್ಪಿಗಳ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವರ್ಗಾವಣೆ ನಡೆಯುವ ಸಾಧ್ಯತೆಯಿದೆ.

ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಪಟ್ಟಿ

1. ರಾಜಣ್ಣ ಡಿ.ಜೆ
ಬೀದರ್ ಉಪ ವಿಭಾಗಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು
ಕಲಬುರಗಿ ಪಿ.ಟಿ.ಸಿ. ನಾಗೇನಹಳ್ಳಿ ಇಲ್ಲಿಯೆ ಮುಂದುವರೆಸಲಾಗಿದೆ.

2. ದೂದ್ ಪೀರ್ ಹುಸೇನ್ ಸಾಬ್ ಮುಲ್ಲಾ
ಗೋಕಾಕ್ ಉಪ ವಿಭಾಗ, ಬೆಳಗಾವಿ ಜಿಲ್ಲೆ (ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಯಲ್ಲಿದ್ದು, ಹಿಂದಿರುಗಿದವರು) ಬೀದರ್ ಉಪ ವಿಭಾಗ, ಬೀದರ್ ಜಿಲ್ಲೆ.

3.ಗಿರೀಶ್ ಬಿ
ಕರ್ನಾಟಕ ಲೋಕಾಯುಕ್ತ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.

4. ಮಹೇಶ್ ಎಂ.ಕೆ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.
ಸಿಐಡಿ.

5.ಯು.ಡಿ ಕೃಷ್ಣಕುಮಾರ್
ರಾಜ್ಯ ಗುಪ್ತವಾರ್ತೆ ವರ್ಗಾವಣೆ ಆದೇಶದಲ್ಲಿದ್ದವರು
ಶ್ರೀರಂಗಪಟ್ಟಣ ಉಪ ವಿಭಾಗ, ಮಂಡ್ಯ ಜಿಲ್ಲೆ

6. ಪ್ರಭು ಡಿ.ಟಿ
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ
ಸಂಚಾರ ಉಪ ವಿಭಾಗ, ಕಲಬುರಗಿ ನಗರ.

7. ಬೆಳ್ಳಿಯಪ್ಪ ಕೆ.ಯು
ಕಾರ್ಕಳ ಉಪ ವಿಭಾಗ, ಉಡುಪಿ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ

8. ಗಣೇಶ ಎಂ ಹೆಗಡೆ
ಬಂಟ್ವಾಳ ಉಪ ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು

9. ರವೀಶ ನಾಯಕ್
ಸಿಸಿಬಿಎಸ್, ಮಂಗಳೂರು ನಗರ
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರ.

10. ಪ್ರತಾಪ್ ಸಿಂಗ್ ಥೋರಾಟ್
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರದಿಂದ ರಾಜ್ಯ ಗುಪ್ತವಾರ್ತೆಗೆ.

11. ಪ್ರವೀಣ್ ಎಂ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕರ್ನಾಟಕ ಲೋಕಾಯುಕ್ತಕ್ಕೆ

12. ಗಂಗಾಧರ್ ಬಿ.ಎಂ
ಬೆಳಗಾವಿ ಗ್ರಾಮಾಂತರ ಉಪ ವಿಭಾಗ, ಬೆಳಗಾವಿ ನಗರ
ರಾಜ್ಯ ಗುಪ್ತವಾರ್ತೆ.

13. ಅರುಣ್ ನಾಗೇಗೌಡ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.

14.‌ದಿನಕರ್ ಪಿ.ಕೆ
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

15.‌ ಕೃಷ್ಣಮೂರ್ತಿ ಕೆ
ಸಿಸಿಪಿಎಸ್, ಶಿವಮೊಗ್ಗ ಜಿಲ್ಲೆ
ಐ.ಜಿ.ಪಿ ರವರ ಕಛೇರಿ, ಪೂರ್ವ ವಲಯ, ದಾವಣಗೆರೆ.

16. ಕೃಷ್ಣಪ್ಪ ವಿ
ಕರ್ನಾಟಕ ಲೋಕಾಯುಕ್ತ (ವಿಶೇಷ ತನಿಖಾ ತಂಡ) ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ

17. ಮೊಹಮ್ಮದ್ ಹುಮಾಯೂನ್ ನಾಗ್ತೆ
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ
ಎಸಿಪಿ, ಇಲಾಖಾ ವಿಚಾರಣೆ, ಬೆಂಗಳೂರು ನಗರ.

18. ಶಿವಾನಂದ ಹೆಚ್ ಚಲುವಾದಿ
ಸಿಐಡಿ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ

19. ಶಿವಪ್ರಕಾಶ್ ರಾಜೇಂದ್ರ ನಾಯಕ್
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ
ಪಿ.ಟಿ.ಸಿ. ನಾಗೇನಹಳ್ಳಿ, ಕಲಬುರಗಿ.

20. ಶೀಲವಂತ ಹೊಸಮನಿ
ಕರ್ನಾಟಕ ಲೋಕಾಯುಕ್ತ
ಸಿಸಿಪಿಎಸ್, ಯಾದಗಿರಿ ಜಿಲ್ಲೆ.

21. ಗೋವಿಂದರಾಜು ವಿ
ಸಿಐಬಿ, ಬೆಂಗಳೂರು ನಗರ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ.

22. ಚಂದ್ರಕಾಂತ ನಂದಾರೆಡ್ಡಿ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

23. ಅಶ್ವತ್ ನಾರಾಯಣ.ಸಿ.ಕೆ
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು ಸ್ಥಳನಿಯುಕ್ತಿಯಲ್ಲಿದ್ದವರು
ನಗರ ವಿಶೇಷ ಕೋಶ, ಬೆಂಗಳೂರು ನಗರ

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago