ರಾಜ್ಯದಲ್ಲಿ 23 ಡಿವೈಎಸ್‌ಪಿ, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ!

ಕಳೆದ ಆರು ತಿಂಗಳಿಂದ ಪೊಲೀಸ್‌ ಇನ್ಸ್‌ಪೆಕ್ಟರ್‌ (ಸಿವಿಲ್‌) ವರ್ಗಾವಣೆ ಪ್ರಕ್ರಿಯೆಯ ‘ಗ್ರಹಣ’ಕ್ಕೆ ಬುಧವಾರ ಮುಕ್ತಿ ನೀಡಿರುವ ಪೊಲೀಸ್‌ ಇಲಾಖೆ, 129 ಮಂದಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು ಹಾಗೂ 23 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ. ರಾಜ್ಯದ ವಿವಿಧ ಘಟಕಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು, ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಒಂದೇ ಠಾಣೆಯಲ್ಲಿ ಎರಡು ವರ್ಷ ಅವಧಿ ಪೂರೈಸಿರುವ ಇನ್ಸ್‌ಪೆಕ್ಟರ್‌ಗಳು ಹಾಗೂ ಡಿವೈಎಸ್ಪಿಗಳ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವರ್ಗಾವಣೆ ನಡೆಯುವ ಸಾಧ್ಯತೆಯಿದೆ.

ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಪಟ್ಟಿ

1. ರಾಜಣ್ಣ ಡಿ.ಜೆ
ಬೀದರ್ ಉಪ ವಿಭಾಗಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು
ಕಲಬುರಗಿ ಪಿ.ಟಿ.ಸಿ. ನಾಗೇನಹಳ್ಳಿ ಇಲ್ಲಿಯೆ ಮುಂದುವರೆಸಲಾಗಿದೆ.

2. ದೂದ್ ಪೀರ್ ಹುಸೇನ್ ಸಾಬ್ ಮುಲ್ಲಾ
ಗೋಕಾಕ್ ಉಪ ವಿಭಾಗ, ಬೆಳಗಾವಿ ಜಿಲ್ಲೆ (ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಯಲ್ಲಿದ್ದು, ಹಿಂದಿರುಗಿದವರು) ಬೀದರ್ ಉಪ ವಿಭಾಗ, ಬೀದರ್ ಜಿಲ್ಲೆ.

3.ಗಿರೀಶ್ ಬಿ
ಕರ್ನಾಟಕ ಲೋಕಾಯುಕ್ತ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.

4. ಮಹೇಶ್ ಎಂ.ಕೆ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.
ಸಿಐಡಿ.

5.ಯು.ಡಿ ಕೃಷ್ಣಕುಮಾರ್
ರಾಜ್ಯ ಗುಪ್ತವಾರ್ತೆ ವರ್ಗಾವಣೆ ಆದೇಶದಲ್ಲಿದ್ದವರು
ಶ್ರೀರಂಗಪಟ್ಟಣ ಉಪ ವಿಭಾಗ, ಮಂಡ್ಯ ಜಿಲ್ಲೆ

6. ಪ್ರಭು ಡಿ.ಟಿ
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ
ಸಂಚಾರ ಉಪ ವಿಭಾಗ, ಕಲಬುರಗಿ ನಗರ.

7. ಬೆಳ್ಳಿಯಪ್ಪ ಕೆ.ಯು
ಕಾರ್ಕಳ ಉಪ ವಿಭಾಗ, ಉಡುಪಿ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ

8. ಗಣೇಶ ಎಂ ಹೆಗಡೆ
ಬಂಟ್ವಾಳ ಉಪ ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು

9. ರವೀಶ ನಾಯಕ್
ಸಿಸಿಬಿಎಸ್, ಮಂಗಳೂರು ನಗರ
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರ.

10. ಪ್ರತಾಪ್ ಸಿಂಗ್ ಥೋರಾಟ್
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರದಿಂದ ರಾಜ್ಯ ಗುಪ್ತವಾರ್ತೆಗೆ.

11. ಪ್ರವೀಣ್ ಎಂ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕರ್ನಾಟಕ ಲೋಕಾಯುಕ್ತಕ್ಕೆ

12. ಗಂಗಾಧರ್ ಬಿ.ಎಂ
ಬೆಳಗಾವಿ ಗ್ರಾಮಾಂತರ ಉಪ ವಿಭಾಗ, ಬೆಳಗಾವಿ ನಗರ
ರಾಜ್ಯ ಗುಪ್ತವಾರ್ತೆ.

13. ಅರುಣ್ ನಾಗೇಗೌಡ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.

14.‌ದಿನಕರ್ ಪಿ.ಕೆ
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

15.‌ ಕೃಷ್ಣಮೂರ್ತಿ ಕೆ
ಸಿಸಿಪಿಎಸ್, ಶಿವಮೊಗ್ಗ ಜಿಲ್ಲೆ
ಐ.ಜಿ.ಪಿ ರವರ ಕಛೇರಿ, ಪೂರ್ವ ವಲಯ, ದಾವಣಗೆರೆ.

16. ಕೃಷ್ಣಪ್ಪ ವಿ
ಕರ್ನಾಟಕ ಲೋಕಾಯುಕ್ತ (ವಿಶೇಷ ತನಿಖಾ ತಂಡ) ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ

17. ಮೊಹಮ್ಮದ್ ಹುಮಾಯೂನ್ ನಾಗ್ತೆ
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ
ಎಸಿಪಿ, ಇಲಾಖಾ ವಿಚಾರಣೆ, ಬೆಂಗಳೂರು ನಗರ.

18. ಶಿವಾನಂದ ಹೆಚ್ ಚಲುವಾದಿ
ಸಿಐಡಿ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ

19. ಶಿವಪ್ರಕಾಶ್ ರಾಜೇಂದ್ರ ನಾಯಕ್
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ
ಪಿ.ಟಿ.ಸಿ. ನಾಗೇನಹಳ್ಳಿ, ಕಲಬುರಗಿ.

20. ಶೀಲವಂತ ಹೊಸಮನಿ
ಕರ್ನಾಟಕ ಲೋಕಾಯುಕ್ತ
ಸಿಸಿಪಿಎಸ್, ಯಾದಗಿರಿ ಜಿಲ್ಲೆ.

21. ಗೋವಿಂದರಾಜು ವಿ
ಸಿಐಬಿ, ಬೆಂಗಳೂರು ನಗರ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ.

22. ಚಂದ್ರಕಾಂತ ನಂದಾರೆಡ್ಡಿ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

23. ಅಶ್ವತ್ ನಾರಾಯಣ.ಸಿ.ಕೆ
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು ಸ್ಥಳನಿಯುಕ್ತಿಯಲ್ಲಿದ್ದವರು
ನಗರ ವಿಶೇಷ ಕೋಶ, ಬೆಂಗಳೂರು ನಗರ

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

12 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

15 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

21 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 days ago