ರಾಜ್ಯದಲ್ಲಿ 23 ಡಿವೈಎಸ್‌ಪಿ, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ!

ಕಳೆದ ಆರು ತಿಂಗಳಿಂದ ಪೊಲೀಸ್‌ ಇನ್ಸ್‌ಪೆಕ್ಟರ್‌ (ಸಿವಿಲ್‌) ವರ್ಗಾವಣೆ ಪ್ರಕ್ರಿಯೆಯ ‘ಗ್ರಹಣ’ಕ್ಕೆ ಬುಧವಾರ ಮುಕ್ತಿ ನೀಡಿರುವ ಪೊಲೀಸ್‌ ಇಲಾಖೆ, 129 ಮಂದಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು ಹಾಗೂ 23 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ. ರಾಜ್ಯದ ವಿವಿಧ ಘಟಕಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು, ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಒಂದೇ ಠಾಣೆಯಲ್ಲಿ ಎರಡು ವರ್ಷ ಅವಧಿ ಪೂರೈಸಿರುವ ಇನ್ಸ್‌ಪೆಕ್ಟರ್‌ಗಳು ಹಾಗೂ ಡಿವೈಎಸ್ಪಿಗಳ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವರ್ಗಾವಣೆ ನಡೆಯುವ ಸಾಧ್ಯತೆಯಿದೆ.

ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಪಟ್ಟಿ

1. ರಾಜಣ್ಣ ಡಿ.ಜೆ
ಬೀದರ್ ಉಪ ವಿಭಾಗಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು
ಕಲಬುರಗಿ ಪಿ.ಟಿ.ಸಿ. ನಾಗೇನಹಳ್ಳಿ ಇಲ್ಲಿಯೆ ಮುಂದುವರೆಸಲಾಗಿದೆ.

2. ದೂದ್ ಪೀರ್ ಹುಸೇನ್ ಸಾಬ್ ಮುಲ್ಲಾ
ಗೋಕಾಕ್ ಉಪ ವಿಭಾಗ, ಬೆಳಗಾವಿ ಜಿಲ್ಲೆ (ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಯಲ್ಲಿದ್ದು, ಹಿಂದಿರುಗಿದವರು) ಬೀದರ್ ಉಪ ವಿಭಾಗ, ಬೀದರ್ ಜಿಲ್ಲೆ.

3.ಗಿರೀಶ್ ಬಿ
ಕರ್ನಾಟಕ ಲೋಕಾಯುಕ್ತ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.

4. ಮಹೇಶ್ ಎಂ.ಕೆ
ಭಟ್ಕಳ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.
ಸಿಐಡಿ.

5.ಯು.ಡಿ ಕೃಷ್ಣಕುಮಾರ್
ರಾಜ್ಯ ಗುಪ್ತವಾರ್ತೆ ವರ್ಗಾವಣೆ ಆದೇಶದಲ್ಲಿದ್ದವರು
ಶ್ರೀರಂಗಪಟ್ಟಣ ಉಪ ವಿಭಾಗ, ಮಂಡ್ಯ ಜಿಲ್ಲೆ

6. ಪ್ರಭು ಡಿ.ಟಿ
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ
ಸಂಚಾರ ಉಪ ವಿಭಾಗ, ಕಲಬುರಗಿ ನಗರ.

7. ಬೆಳ್ಳಿಯಪ್ಪ ಕೆ.ಯು
ಕಾರ್ಕಳ ಉಪ ವಿಭಾಗ, ಉಡುಪಿ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಉಡುಪಿ ಉಪ ವಿಭಾಗ, ಉಡುಪಿ ಜಿಲ್ಲೆ

8. ಗಣೇಶ ಎಂ ಹೆಗಡೆ
ಬಂಟ್ವಾಳ ಉಪ ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ ವರ್ಗಾವಣೆ ಆದೇಶದಲ್ಲಿದ್ದವರು
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು

9. ರವೀಶ ನಾಯಕ್
ಸಿಸಿಬಿಎಸ್, ಮಂಗಳೂರು ನಗರ
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರ.

10. ಪ್ರತಾಪ್ ಸಿಂಗ್ ಥೋರಾಟ್
ಮಂಗಳೂರು ಕೇಂದ್ರ ಉಪ ವಿಭಾಗ, ಮಂಗಳೂರು ನಗರದಿಂದ ರಾಜ್ಯ ಗುಪ್ತವಾರ್ತೆಗೆ.

11. ಪ್ರವೀಣ್ ಎಂ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕರ್ನಾಟಕ ಲೋಕಾಯುಕ್ತಕ್ಕೆ

12. ಗಂಗಾಧರ್ ಬಿ.ಎಂ
ಬೆಳಗಾವಿ ಗ್ರಾಮಾಂತರ ಉಪ ವಿಭಾಗ, ಬೆಳಗಾವಿ ನಗರ
ರಾಜ್ಯ ಗುಪ್ತವಾರ್ತೆ.

13. ಅರುಣ್ ನಾಗೇಗೌಡ
ರಾಜ್ಯ ಗುಪ್ತವಾರ್ತೆ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.

14.‌ದಿನಕರ್ ಪಿ.ಕೆ
ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

15.‌ ಕೃಷ್ಣಮೂರ್ತಿ ಕೆ
ಸಿಸಿಪಿಎಸ್, ಶಿವಮೊಗ್ಗ ಜಿಲ್ಲೆ
ಐ.ಜಿ.ಪಿ ರವರ ಕಛೇರಿ, ಪೂರ್ವ ವಲಯ, ದಾವಣಗೆರೆ.

16. ಕೃಷ್ಣಪ್ಪ ವಿ
ಕರ್ನಾಟಕ ಲೋಕಾಯುಕ್ತ (ವಿಶೇಷ ತನಿಖಾ ತಂಡ) ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ

17. ಮೊಹಮ್ಮದ್ ಹುಮಾಯೂನ್ ನಾಗ್ತೆ
ಕೋಲಾರ ಉಪ ವಿಭಾಗ, ಕೋಲಾರ ಜಿಲ್ಲೆ
ಎಸಿಪಿ, ಇಲಾಖಾ ವಿಚಾರಣೆ, ಬೆಂಗಳೂರು ನಗರ.

18. ಶಿವಾನಂದ ಹೆಚ್ ಚಲುವಾದಿ
ಸಿಐಡಿ ಇಲ್ಲಿಗೆ ವರ್ಗಾವಣೆ ಆದೇಶದಲ್ಲಿದ್ದವರು
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ

19. ಶಿವಪ್ರಕಾಶ್ ರಾಜೇಂದ್ರ ನಾಯಕ್
ಹುಬ್ಬಳ್ಳಿ ಉತ್ತರ ಉಪ ವಿಭಾಗ, ಹುಬ್ಬಳ್ಳಿ-ಧಾರವಾಡ ನಗರ
ಪಿ.ಟಿ.ಸಿ. ನಾಗೇನಹಳ್ಳಿ, ಕಲಬುರಗಿ.

20. ಶೀಲವಂತ ಹೊಸಮನಿ
ಕರ್ನಾಟಕ ಲೋಕಾಯುಕ್ತ
ಸಿಸಿಪಿಎಸ್, ಯಾದಗಿರಿ ಜಿಲ್ಲೆ.

21. ಗೋವಿಂದರಾಜು ವಿ
ಸಿಐಬಿ, ಬೆಂಗಳೂರು ನಗರ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ.

22. ಚಂದ್ರಕಾಂತ ನಂದಾರೆಡ್ಡಿ
ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆ
ರಾಜ್ಯ ಗುಪ್ತವಾರ್ತೆ.

23. ಅಶ್ವತ್ ನಾರಾಯಣ.ಸಿ.ಕೆ
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು ಸ್ಥಳನಿಯುಕ್ತಿಯಲ್ಲಿದ್ದವರು
ನಗರ ವಿಶೇಷ ಕೋಶ, ಬೆಂಗಳೂರು ನಗರ

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

6 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

6 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

6 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

15 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

17 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago