Categories: ಕೋಲಾರ

ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ಸು ಕಂಡಿತು.

ಈ ಸಂದರ್ಭದಲ್ಲಿ ಗೋ.ನಾ.ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು ಆರೋಗ್ಯವೇ ಮುಖ್ಯವಾದ ಕಾಲಘಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬುದನ್ನು ಅರಿವು ಮೂಡಿಸುವುದೇ ಆರೋಗ್ಯ ದಂಪತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಆರೋಗ್ಯದ ಗುಟ್ಟುನ್ನು ಪ್ರತಿಯೊಬ್ಬ ದಂಪತಿ ಮೂಲಕ ತಿಳಿಸಲು ಸೂಕ್ತವಾದ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ, ಪ್ರಿಯಾ ಸವಡಿ, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ದ್ಯಾವಪ್ಪ, ಮುಖಂಡರಾದ ಕಿಟ್ಟೇಗೌಡ, ಮೂರಾಂಡಹಳ್ಳಿ ರಾಘವೇಂದ್ರ, ಯಾಜಮಾನಪ್ಪ, ತಿರುಮಲಪ್ಪ, ನಾರಾಯಣಮೂರ್ತಿ, ರವಿ ಕುಮಾರ್, ರಮೇಶ್, ಶಂಕರ್, ನಾರಾಯಣಸ್ವಾಮಿ, ಮಂಜುನಾಥ್, ಸುರೇಶ್, ಮೋಹನ್, ಅಮಾನುಲ್ಲಾ, ಸಾದರ್, ಸಂತೋಷ್, ಮುರಳಿಮೋಹನ್, ಬಸವರಾಜು, ಮುಂತಾದವರು ವೇದಿಕೆಯಲ್ಲಿ ಇದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

8 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

9 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

10 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

11 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

13 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

18 hours ago