Categories: ಕೋಲಾರ

ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ಸು ಕಂಡಿತು.

ಈ ಸಂದರ್ಭದಲ್ಲಿ ಗೋ.ನಾ.ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು ಆರೋಗ್ಯವೇ ಮುಖ್ಯವಾದ ಕಾಲಘಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬುದನ್ನು ಅರಿವು ಮೂಡಿಸುವುದೇ ಆರೋಗ್ಯ ದಂಪತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಆರೋಗ್ಯದ ಗುಟ್ಟುನ್ನು ಪ್ರತಿಯೊಬ್ಬ ದಂಪತಿ ಮೂಲಕ ತಿಳಿಸಲು ಸೂಕ್ತವಾದ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ, ಪ್ರಿಯಾ ಸವಡಿ, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ದ್ಯಾವಪ್ಪ, ಮುಖಂಡರಾದ ಕಿಟ್ಟೇಗೌಡ, ಮೂರಾಂಡಹಳ್ಳಿ ರಾಘವೇಂದ್ರ, ಯಾಜಮಾನಪ್ಪ, ತಿರುಮಲಪ್ಪ, ನಾರಾಯಣಮೂರ್ತಿ, ರವಿ ಕುಮಾರ್, ರಮೇಶ್, ಶಂಕರ್, ನಾರಾಯಣಸ್ವಾಮಿ, ಮಂಜುನಾಥ್, ಸುರೇಶ್, ಮೋಹನ್, ಅಮಾನುಲ್ಲಾ, ಸಾದರ್, ಸಂತೋಷ್, ಮುರಳಿಮೋಹನ್, ಬಸವರಾಜು, ಮುಂತಾದವರು ವೇದಿಕೆಯಲ್ಲಿ ಇದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

7 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

8 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

9 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

12 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

22 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago