ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ಸು ಕಂಡಿತು.
ಈ ಸಂದರ್ಭದಲ್ಲಿ ಗೋ.ನಾ.ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು ಆರೋಗ್ಯವೇ ಮುಖ್ಯವಾದ ಕಾಲಘಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬುದನ್ನು ಅರಿವು ಮೂಡಿಸುವುದೇ ಆರೋಗ್ಯ ದಂಪತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಆರೋಗ್ಯದ ಗುಟ್ಟುನ್ನು ಪ್ರತಿಯೊಬ್ಬ ದಂಪತಿ ಮೂಲಕ ತಿಳಿಸಲು ಸೂಕ್ತವಾದ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ, ಪ್ರಿಯಾ ಸವಡಿ, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ದ್ಯಾವಪ್ಪ, ಮುಖಂಡರಾದ ಕಿಟ್ಟೇಗೌಡ, ಮೂರಾಂಡಹಳ್ಳಿ ರಾಘವೇಂದ್ರ, ಯಾಜಮಾನಪ್ಪ, ತಿರುಮಲಪ್ಪ, ನಾರಾಯಣಮೂರ್ತಿ, ರವಿ ಕುಮಾರ್, ರಮೇಶ್, ಶಂಕರ್, ನಾರಾಯಣಸ್ವಾಮಿ, ಮಂಜುನಾಥ್, ಸುರೇಶ್, ಮೋಹನ್, ಅಮಾನುಲ್ಲಾ, ಸಾದರ್, ಸಂತೋಷ್, ಮುರಳಿಮೋಹನ್, ಬಸವರಾಜು, ಮುಂತಾದವರು ವೇದಿಕೆಯಲ್ಲಿ ಇದ್ದರು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…