ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.
ಪ್ರತಿ ಪೊಲೀಸ್ ಠಾಣೆಯಲ್ಲಿ ಜಿಲ್ಲೆಯ ಎಸ್ ಪಿ, ಎಎಸ್ಪಿ, ಡಿವೈಎಸ್ ಪಿ ಫೋನ್ ನಂಬರ್ ನ್ನು ಸಾರ್ವಜನಿಕರಿಗೆ ಕಾಣುವಂತೆ ನಾಮಫಲಕದಲ್ಲಿ ಹಾಕಬೇಕು. ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿಗಳ ಫೋನ್ ನಂಬರ್ ನ್ನು ಕನ್ನಡ ಹಾಗೂ ಇಂಗ್ಲೀಷ್ ಎರಡು ಭಾಷೆಯಲ್ಲಿ ಹಾಕಲು ಸೂಚನೆ ನೀಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.
ಈ ಠಾಣೆಯಲ್ಲಿ ಯಾವುದೇ ದೂರು ಸ್ವೀಕಾರ ಮಾಡದಿದ್ದಲ್ಲಿ ಹಿರಿಯ ಅಧಿಕಾರಿಗಳನ್ನ ಸಂಪರ್ಕಿಸಿ ಎಂದು ಫಲಕವಿರುವ ವರದಿಯನ್ನು ಎರಡು ದಿನದಲ್ಲಿ ಡಿಜಿ ಕಚೇರಿ ಕಳಿಸಲು ಖಡಕ್ ಸೂಚನೆ ನೀಡಲಾಗಿದೆ.
ಫಲಕದಲ್ಲಿ ಕಮಿಷನರ್, ಎಸ್ ಪಿಗಳು, ವ್ಯಾಪ್ತಿಯ ಎಲ್ಲ ಅಧಿಕಾರಿಗಳ ಫೋನ್ ನಂಬರ್ ಕಡ್ಡಾಯ ಹಾಕಲು ಸೂಚನೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…