ದೊಡ್ಡಬಳ್ಳಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ರಾಮನಗರದ ಗೌಸಿಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಮಹಿಳಾ ವಿಭಾಗದಲ್ಲಿ ಆರ್. ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ತಂಡ ಮೂರನೇ ಸ್ಥಾನ ಪಡೆದು ಕಂಚಿನ ಪದಕವನ್ನು ಪಡೆದುಕೊಂಡಿದೆ.
ಆರ್.ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಗೌತಮಿ.ಬಿ ಹಾಗೂ ಹೇಮಾ.ಬಿ.ಆಲ್ ವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.
ತಂಡದ ಆಟಗಾರರಾದ ಅನುಷಾ.ಬಿ.ಎಲ್, ಅನನ್ಯ.ಬಿ.ಆರ್, ಗೌತಮಿ, ಭೂಮಿಕಾ ತೂಗ ಶೆಟ್ಟಿ, ಸೃಜನಾ, ಪೂಜಾ.ಎಸ್ ಉತ್ತಮ ಪ್ರದರ್ಶನ ನೀಡಿದ್ದಾರೆ.
ತಂಡದ ಎಲ್ಲಾ ಆಟಗಾರರನ್ನು ದೇವರಾಜ ಅರಸು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪ್ರಾಂಶುಪಾಲರಾದ ಡಾ.ಪಿ.ವಿಜಯ ಕಾರ್ತಿಕ್, ಪ್ರಾಂಶುಪಾಲ ಡಾ.ಶಿವ ಪ್ರಸಾದ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಸುನಿಲ್ ಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್ ಪಿ.ಡಿ.ತರಬೇತುದಾರ ಕೇಶವ್ ಮೂರ್ತಿ, ಹೇಮಂತ್, ಮುಕೇಶ್, ಮನ್ಸೂರ್ ಅಭಿನಂದಿಸಿದ್ದಾರೆ.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…